News Karnataka Kannada
Saturday, May 04 2024
ಕಾಸರಗೋಡು

ಕಾಞಂಗಾಡ್: ಬೈಕ್ ಅಪಘಾತ ಚೆರ್ವತ್ತೂರು ಶ್ರೀ ವೀರಭದ್ರ ದೇವಸ್ಥಾನದ ಅರ್ಚಕ ನಿಧನ

Priest Venkatesh
Photo Credit :

ಕಾಸರಗೋಡು : ಬೈಕ್ ಅಪಘಾತದಲ್ಲಿ ಅರ್ಚಕ ರೋರ್ವರು ಮೃತಪಟ್ಟ ಘಟನೆ  ಕಾಞಂಗಾಡ್ ಎಂಬಲ್ಲಿ ನಡೆದಿದೆ ಚೆರ್ವತ್ತೂರು ಶ್ರೀ ವೀರಭದ್ರ ದೇವಸ್ಥಾನದ ಅರ್ಚಕ ಕೆ ವೆಂಕಟೇಶ್ (50)ಮೃತಪಟ್ಟವರು ಇಂದು ಮುಂಜಾನೆ ದೇವಸ್ಥಾನಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ  ಅಲಾಮಿಪಲ್ಲಿ ಎಂಬಲ್ಲಿ ಈ ಅಪಘಾತ ನಡೆದಿದೆ .

ಎದುರಿನಿಂದ ತೆರಳುತ್ತಿದ್ದ ಲಾರಿ ಒಮ್ಮೆಲೆ ಬ್ರೇಕ್ ಹಾಕಿ ದಾಗ ಬೈಕ್ ಹಿಂಬದಿಗೆ ಡಿಕ್ಕಿ  ಹೊಡೆದು ಈ ಅಪಘಾತ ನಡೆದಿದೆ. ಇವರು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಶ್ರೀಕಾಂತ್ ರವರ ಸಹೋದರರಾಗಿದ್ದಾರೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು