ಕಾಸರಗೋಡು : ಪೆರಿಯ ದಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಕಾಸರಗೋಡಿಗೆ ಆಗಮಿಸಿದ ರಾಷ್ಟ್ರ ಪತಿ ರಾಮನಾಥ್ ಕೋವಿಂ ದ್ ರವರನ್ನು ಪೆರಿಯ ದ ಹೆಲಿಪ್ಯಾಡ್ ನಲ್ಲಿ ಕೇರಳ ರಾಜ್ಯ ಪಾಲ ಆರಿಫ್ ಮುಹಮ್ಮದ್ ಖಾನ್, ಕೇರಳ ಸಚಿವ ಎಂ.ವಿ ಗೋವಿಂ ದನ್ ಮಾಸ್ಟರ್,ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಬಿ ರಾಜೀವ್ ಮೊದಲಾದವರು ಬರಮಾಡಿಕೊಂಡರು.
ಕಾಸರಗೋಡಿಗೆ ಆಗಮಿಸಿದ ರಾಷ್ಟ್ರ ಪತಿ ರಾಮನಾಥ್ ಕೋವಿಂ ದ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.