News Karnataka Kannada
Monday, May 13 2024
ಕಾಸರಗೋಡು

ಕಾಸರಗೋಡು: ಅಕ್ರಮ ಮರಳು ಅಡ್ಡೆಗೆ ದಾಳಿ

1654161712582
Photo Credit :
ಕಾಸರಗೋಡು: ಕುಂಬಳೆ ಶಿರಿಯ ಹೊಳೆಯಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಕುಂಬಳೆ ಪೊಲೀಸರು 15 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
 ಕಾಸರಗೋಡು ಡಿ.ವೈ.ಎಸ್.ಪಿ.ಬಾಲಕೃಷ್ಣನ್ ನಾಯರ್ ಅವರ ನೇತೃತ್ವದಲ್ಲಿ ಕುಂಬಳೆ ಪೊಲೀಸರು, ಕರಾವಳಿ ರಕ್ಷಣಾ ಪಡೆ ಎಂಬಿವು ಗಳ ಜಂಟಿ ಆಶ್ರಯದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ನೇತೃತ್ವ ನೀಡುವವರ ವಿರುದ್ದ ಕೇಸು ದಾಖಲಿಸಲಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು