News Karnataka Kannada
Saturday, April 27 2024
ಕಾಸರಗೋಡು

ಕಾಸರಗೋಡು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ

Untitled 1
Photo Credit : News Kannada

ಕಾಸರಗೋಡು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ ಉಂಟಾದ ಘಟನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದ್ದು ,  ರಿಕ್ಷಾಗಳು ಅಗ್ನಿಗಾಹುತಿಯಾಗಿದೆ.
ಹೊಸಂಗಡಿ ಅಂಗಡಿಪದವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಆಂಜನೇಯ ಎಂಬ ಗ್ಯಾರೇಜ್ ನಲ್ಲಿ  ಬುಧವಾರ ಬೆಳಿಗ್ಗೆ ಅಗ್ನಿ ಅನಾಹುತ ಉಂಟಾಗಿದ್ದು , ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದರು . ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು