News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು : ಬೈಕ್ ಮತ್ತು ಟ್ಯಾಂಕರ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತ

Kasargod
Photo Credit :
ಕಾಸರಗೋಡು : ಬೈಕ್ ಮತ್ತು ಟ್ಯಾಂಕರ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಆದಿತ್ಯವಾರ ಬೆಳಿಗ್ಗೆ  ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ.
ನುಳ್ಳಿ ಪ್ಪಾಡಿ ಯ ಅಬ್ದುಲ್ ಮಜೀದ್ (42) ಮೃತ ಪಟ್ಟವರು. ನಗರದ ಹೊಸ ಬಸ್ಸು ನಿಲ್ದಾಣ ಪರಿಸರದ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಜೀದ್  ರನ್ನು  ಸಮೀಪದ ಆಸ್ಪತ್ರೆಗೆ ತಲಪಿಸಿದರೂ  ಜೀವ ಉಳಿಸ ಲಾಗಳಿಲ್ಲ.
ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ಯಾಂಕರ್ ಚಾಲಕ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೃತದೇಹ ವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಲ್ಲಿ ರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು  ಪೊಲೀಸ ರು ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು