News Karnataka Kannada
Thursday, May 02 2024
ಕಾಸರಗೋಡು

ಕೂಲಿ ಕಾರ್ಮಿಕನ  ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

New Project 2021 10 20t112107.846
Photo Credit :

ಕಾಸರಗೋಡು :  ನಾಪತ್ತೆಯಾಗಿದ್ದ  ಕೂಲಿ ಕಾರ್ಮಿಕನ  ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕ ದಲ್ಲಿ  ನಡೆದಿದೆ.
ಮುಂಡ್ಯತ್ತಡ್ಕದ ಜನಾರ್ಧನ ( ೩೪ ) ಮೃತಪಟ್ಟವರು. ಸೋಮವಾರ ಸಂಜೆ ಸಾಮಗ್ರಿ ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ಧನ   ನಾಪತ್ತೆಯಾಗಿದ್ದರು. ಇದರಿಂದ  ಮನೆಯವರು ಶೋಧ ನಡೆಸಿದ್ದರು.    ಇಂದು  ಬೆಳಿಗ್ಗೆ ಮನೆಯಿಂದ ಅಲ್ಪ ದೂರದ ಗೇರು ಮರದ ರೆಂಬೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು