ಕಾಸರಗೋಡು : ಕಾಡಾನೆ ಸೇರಿದಂತೆ ವನ್ಯಮೃಗಗಳ ಹಾವಳಿಯಿಂದ ಕೃಷಿ ವಲಯಕ್ಕೆ ಅಪಾರ ಹಾನಿ ಉಂಟಾಗುತ್ತಿದ್ದರೂ ಈ ಬಗ್ಗೆ ಸರಕಾರ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಕೃಷಿಕರ ಒಕ್ಕೂಟ ವತಿಯಿಂದ ಗುರುವಾರ ಕಾಸರಗೋಡು ಜಿಲ್ಲಾ ಅರಣ್ಯ ಕಚೇರಿಗೆ ಜಾಥಾ ನಡೆಸಲಾಯಿತು.
ವಿದ್ಯಾನಗರ ಸರಕಾರಿ ಕಾಲೇಜು ಪರಿಸರದಿಂದ ಆರಂಭಗೊಂಡ ಮೆರವಣಿಗೆ ಅರಣ್ಯ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಬಳಿಕ ನಡೆದ ಪ್ರತಿಭಟನೆಯನ್ನು ಒಕ್ಕೂಟದ ಅಧ್ಯಕ್ಷ ಸಿ . ರಾಮಕೃಷ್ಣನ್ ಉದ್ಘಾಟಿಸಿದರು. ಸಂಚಾಲಕ ಟಿ . ಗೋಪಿ ನಾಥನ್ ನಾಯರ್ , ಸುರೇಶ್ , ಕೃಷ್ಣನ್ ನಾಯರ್, ಸುಧಾಕರ ಮೊದಲಾದವರು ಮಾತನಾಡಿದರು.
ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…
ಕೇರಳದಲ್ಲಿ ಹೆಚ್ಚಾದ ವೆಸ್ಟ್ ನೈಲ್ ಜ್ವರದಿಂದ ಮೈಸೂರು ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾವಲಿ ಚೆಕ್ ಪೋಸ್ಟ್ನಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ…
ಡಾಲಿ ಧನಂಜಯ್ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…
ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…
ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…