ಕಾಸರಗೋಡು : ಲಂಚ ನೀಡಿದ್ದಾರೆ ಎಂದು ಹೇಳಿಕೆ ನೀಡಿರುವ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ . ಸುಂದರ ಯಾರೆಂದು ತನಗೆ ಗೊತ್ತಿಲ್ಲ . ತನ್ನ ಮೇಲೆ ರಾಜಕೀಯ ಪ್ರೇರಿತ ಪ್ರಕರಣವನ್ನು ಹೂಡಲಾಗಿದೆ. ನಾಮಪತ್ರ ಹಿಂತೆಗೆಯಲು ಅರ್ಜಿಗೆ ಸಹಿ ಹಾಕಲಾಗಿದೆ ಎಂಬ ಸುಂದರ ತಿಳಿಸಿರುವ ತಾಲಿಪಡ್ಪು ವಿನ
ಹೋಟೆಲ್ ನಲ್ಲಿ ತಾನು ವಾಸ್ತವ್ಯ ಹೂಡಿಲ್ಲ ಎಂದು ತನಿಖಾಧಿಕಾರಿಗಳ ಮುಂದೆ ಹೇಳಿಗೆ ನೀಡಿದ್ದಾರೆ .
ಡಿವೈಎಸ್ಪಿ ಸತೀಶ್ ಕುಮಾರ್ ನೇತೃತ್ವದಲ್ಲಿ ಒಂದೂವರೆ ಗಂಟೆಗೂ ಅಧಿಕ ಕಾಲ ಸುರೇಂದ್ರನ್ ರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದೆ.