News Karnataka Kannada
Saturday, May 04 2024
ಕಾಸರಗೋಡು

ಕೆ.ಸುಂದರ ಯಾರೆಂದು ಗೊತ್ತಿಲ್ಲ : ತನಿಖಾಧಿಕಾರಿಗಳ ಮುಂದೆ ಕೆ . ಸುರೇಂದ್ರನ್

New Project 2021 09 16t203259.866
Photo Credit :

ಕಾಸರಗೋಡು : ಲಂಚ ನೀಡಿದ್ದಾರೆ ಎಂದು ಹೇಳಿಕೆ ನೀಡಿರುವ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ . ಸುಂದರ ಯಾರೆಂದು ತನಗೆ ಗೊತ್ತಿಲ್ಲ .  ತನ್ನ ಮೇಲೆ ರಾಜಕೀಯ ಪ್ರೇರಿತ ಪ್ರಕರಣವನ್ನು ಹೂಡಲಾಗಿದೆ.  ನಾಮಪತ್ರ ಹಿಂತೆಗೆಯಲು ಅರ್ಜಿಗೆ  ಸಹಿ ಹಾಕಲಾಗಿದೆ ಎಂಬ ಸುಂದರ ತಿಳಿಸಿರುವ ತಾಲಿಪಡ್ಪು ವಿನ
ಹೋಟೆಲ್ ನಲ್ಲಿ ತಾನು ವಾಸ್ತವ್ಯ ಹೂಡಿಲ್ಲ ಎಂದು  ತನಿಖಾಧಿಕಾರಿಗಳ ಮುಂದೆ ಹೇಳಿಗೆ ನೀಡಿದ್ದಾರೆ .

ಡಿವೈಎಸ್ಪಿ ಸತೀಶ್ ಕುಮಾರ್ ನೇತೃತ್ವದಲ್ಲಿ ಒಂದೂವರೆ ಗಂಟೆಗೂ ಅಧಿಕ ಕಾಲ ಸುರೇಂದ್ರನ್ ರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು