News Karnataka Kannada
Monday, May 20 2024
ಕಾಸರಗೋಡು

ಕೊಲೆ ಪ್ರಕರಣ ಸಂಬಂಧಪಟ್ಟಂತೆ ಆರೋಪಿಯ ಬಂಧನ

Photo Credit :
ಕಾಸರಗೋಡು : ತಂದೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಆದೂರು  ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಆದೂರು ಪಾಂಡಿ ವೆಳ್ಳರಿಕಯ ದ ಬಾಲಕೃಷ್ಣ ನಾಯ್ಕ್ ರವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪುತ್ರ ನರೇಂದ್ರ ಪ್ರಸಾದ್ (27) ನನ್ನು ಬಂಧಿಸಿ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು .
ಮಂಗಳವಾರ ಮುಂಜಾನೆ ಕೃತ್ಯ ನಡೆದಿತ್ತು. ಪಾನಮತ್ತ ರಾಗಿದ್ದ ಇಬ್ಬರ ನಡುವೆ ಜಗಳ ವಾಗಿದ್ದು, ಈ ಸಂದರ್ಭದಲ್ಲಿ  ನೆಲಕ್ಕೆ ಬಿದ್ದಿದ್ದ ಬಾಲಕೃಷ್ಣ ನಾಯ್ಕ್  ಸ್ಥಳದಲ್ಲೇ ಮೃತ ಪಟ್ಟಿದ್ದರು. ಮೃತ ದೇಹವನ್ನು  ಪರಿಯಾ ರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ  ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕ ರಿ ಗೆ ಬಿಟ್ಟು ಕೊಡಲಾಯಿತು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು