ಕ್ಷುಲ್ಲಕ  ಕಾರಣಕ್ಕೆ  ಗ್ಯಾರೇಜ್ ನೌಕರನಿಗೆ ಚಾಕು ವಿನಿಂದ ಇರಿತ

ಕಾಸರಗೋಡು : ಕ್ಷುಲ್ಲಕ  ಕಾರಣಕ್ಕೆ  ಗ್ಯಾರೇಜ್ ನೌಕರನಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಪಟ್ಟಂತೆ ಕರ್ನಾಟಕ ಪುತ್ತೂರು ನಿವಾಸಿಯೋರ್ವನನ್ನು ಮೇಲ್ಪರಂಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಾಲೆತ್ತಾಡಿಯ ಶೇಕ್ ಹಮೀದ್ ( ೫೦ ) ಎಂದು ಗುರುತಿಸಲಾಗಿದೆ.
ವಿಜೀಶ್( ೩೭) ಎಂಬವರನನ್ನು ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಅಕ್ಟೋಬರ್ ಎರಡರಂದು ಘಟನೆ ನಡೆದಿತ್ತು. ಗ್ಯಾರೇಜ್ ಹೊಂದಿರುವ  ಕಟ್ಟಡದ  ಮೇಲಂತಸ್ತಿನಲ್ಲಿ  ಶೇಕ್ ಹಮೀದ್ ವಾಸವಾಗಿದ್ದು , ಈ ಕಟ್ಟಡಕ್ಕಿರುವ ಗೇಟ್ ನ್ನು ತೆರೆಯಲು ವಿಳಂಬವಾದುದ್ದನ್ನು ಪ್ರಶ್ನಿಸಿದ್ದು , ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು  ಚಾಕುವಿ ನಿಂದ ವಿಜೇಶ್ ರನ್ನು  ಇರಿದಿದ್ದರು . ಶೇಕ್ ಹಮೀದ್ ವಿರುದ್ಧ ಕೊಲೆ ಯತ್ನ ಮೊಕದ್ದಮೆ ದಾಖಲಿಸಲಾಗಿತ್ತು  . ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು , ನ್ಯಾಯಾಂಗ ಬಂಧ ನ ವಿಧಿಸಲಾಗಿದೆ.
Raksha Deshpande

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

9 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

13 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

43 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

49 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago