News Karnataka Kannada
Monday, April 29 2024
ಕಾಸರಗೋಡು

ಚಿನ್ನದ ಅಂಗಡಿಗೆ ಕನ್ನ ಹಾಕಿದ್ದವರು ಪೊಲೀಸ್ ಬಲೆಗೆ

New Project (59)
Photo Credit :
ಕಾಸರಗೋಡು : ಉಪ್ಪಳದ ಚಿನ್ನದ ಅಂಗಡಿಯೊಂದರಿಂದ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು  ಡಿವೈಎಸ್ಪಿ ಬಾಲಕೃಷ್ಣ ನ್ ನಾಯರ್ ನೇತೃತ್ವದ  ಪೊಲೀಸ್  ತಂಡ  ಬಂಧಿಸಿದೆ.
ಉಪ್ಪಳ ದ. ಎಸ್. ಎಸ್. ಗೋಲ್ಡ್  ನಲ್ಲಿ ನಡೆದ ಕಳವು ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ತಿಂಗಳು ಗಳ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ತಮಿಳುನಾಡು ನಾಮಕ್ಕಲ್ ನ  ವೇಲಾ ಯುಧನ್ (46), ಕೊಯ ಮುತ್ತೂರಿನ ಸೈದಾಲಿ (49) ಮತ್ತು ರಾಜನ್ (51) ಬಂಧಿತ ಆರೋಪಿಗಳು.
2020 ರ ನವಂಬರ್ ಆರರಂದು ಕೃತ್ಯ ನಡೆದಿತ್ತು .ಬೀಗ ಮುರಿದು ಒಳನುಗ್ಗಿದ ಕಳ್ಳರು 65 ಗ್ರಾಂ ಚಿನ್ನಾಭರಣ ಹಾಗೂ ಎರಡು ಕಿಲೋ ಬೆಳ್ಳಿಯ ಆಭರಣ ಗಳನ್ನು ಕಳವು  ಮಾಡಲಾಗಿತ್ತು.ಇವರು  ಅಂತಾರಾಜ್ಯ  ದರೋಡೆಕೋರರ ತಂಡ ದವರು ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳ, ಕರ್ನಾಟಕ , ತಮಿಳುನಾಡು ಹಾಗೂ ಇನ್ನಿತರೆ ಡೆ ಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು