ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಂದ ಪರಿಶೀಲನೆ

ಕಾಸರಗೋಡು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ . ವೈಭವ್ ಸಕ್ಸೆನಾ ರವರು ಬುಧವಾರ ಮೀ೦ಜ   ಗ್ರಾಮ ಪಂಚಾಯತ್ ನ  ಚಿಗುರುಪಾದೆ ಪರಿಶಿಷ್ಟ ಕಾಲನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .

ಬಳಿಕ ಮೀಯಪದವಿನಲ್ಲಿ ಅದಾಲತ್ ನಡೆಸಿ ದ್ದು ,  ಸುಮಾರು ೭೦ ರಷ್ಟು ದೂರು ಗಳು ಲಭಿಸಿದ್ದು , ಈ ದೂರುಗಳ ಇತ್ಯರ್ಥಕ್ಕೆ ಆಯಾ ಇಲಾಖೆಗೆ ಹಸ್ತಾ೦ ತರಿಸಲಾಗಿದೆ.

Ashika S

Recent Posts

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಸಮಾರಂಭ

ನಗರದ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿ 30 ಏಪ್ರಿಲ್   ರಂದು…

10 mins ago

ಜೆಕೆ ಹೊಸ ಸಿನಿಮಾ ‘ವೀರ್ʼ ಮೋಷನ್ ಪೋಸ್ಟರ್ ಬಿಡುಗಡೆ

ಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದು, ಅವರ ಹುಟ್ಟುಹಬ್ಬದ ವಿಶೇಷವಾಗಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

11 mins ago

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ…

20 mins ago

ಲೋಕಸಭೆ ಚುನಾವಣೆ ಪ್ರಚಾರ : ಇಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಭೇಟಿ

ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೈ…

31 mins ago

ನಾಯಿಗಳಿಗೂ ಬಂತು ಆಧಾರ್ ಕಾರ್ಡ್: ಕ್ಯೂಆರ್ ಆಧಾರಿತ ಟ್ಯಾಗ್

ನಾಯಿಗಳಿಗೂ ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ಜಾರಿಗೆ ಬಂದಿದ್ದು, ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆ.

48 mins ago

ಹಾಸನ ಅಶ್ಲೀಲ ವಿಡಿಯೋ: ಈ ತರಹದ ಪ್ರಕರಣಗಳನ್ನು ನಾವು ಯಾವತ್ತೂ ಕೇಳೆ ಇಲ್ಲ ಎಂದ ನಟಿ ಶ್ರುತಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ನಟಿ ಹಾಗೂ ಬಿಜೆಪಿ ಮುಖಂಡೆ ಶ್ರುತಿ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ನಡೆದಿರೋದು…

1 hour ago