ಕಾಸರಗೋಡು : ಬೆದರಿಸಿ ಕಾರನ್ನು ಅಪಹರಿಸಿದ್ದ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸಿದೆ.
ಮೀಯಪದವು ಅಡ್ಕತ್ತಗುರಿಯ ರಹೀಮ್ ಬಂಧಿತ .ಪೈವಳಿಕೆ ನಿವಾಸಿಯನ್ನು ಬೆದರಿಸಿ ಕಾರು ಮತ್ತು ೧೮ ಸಾವಿರ ರೂ . ವನ್ನು ದರೋಡೆ ನಡೆಸಿದ ಪ್ರಕರಣದ ಆರೋಪಿಯಾಗಿದ್ದಾನೆ ಮಾರ್ಚ್ 3 ರಂದು ಘಟನೆ ನಡೆದಿತ್ತು .
ಪೈವಳಿಕೆ ಬಾಯಿಕಟ್ಟೆ ಎಂಬಲ್ಲಿಂದ ಆರೋಪಿಯನ್ನು ಬಂಧಿಸಲಾಗಿದೆ. ಪೋಲೀಸರ ಕೊಲೆ ಗೆ ತ್ನ , ಮಾದಕ ವಸ್ತು ಸಾಗಾಟ ಹಾಗೂ ಇನ್ನಿತರ ಪ್ರಕರಣಗ ಳ ಆರೋಪಿಯಾಗಿದ್ದಾನೆ