ಕಾಸರಗೋಡು: ಬೈಕ್ ಮತ್ತು ಓಮ್ನಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಪೈವಳಿಕೆ ಸಮೀಪದ ಬಾಯಿಕಟ್ಟೆ ಯಲ್ಲಿ ನಡೆದಿದೆ.
ಮೃತಪಟ್ಟ ವನನ್ನು ಚಿಪ್ಪಾರ್ ಸೋಕೆಯ ಮುಝಾಮ್ಮಿಲ್ ಮೃತಪಟ್ಟ ಯುವಕ. ಬಾಯಿಕಟ್ಟೆ ಚೆಕ್ ಪೋಸ್ಟ್ ಬಳಿ ಅಪಘಾತ ನಡೆದಿದೆ
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ