News Karnataka Kannada
Tuesday, May 07 2024
ಕಾಸರಗೋಡು

14ನೇ ಪಂಚವಾರ್ಷಿಕ ಯೋಜನೆ ಮಾರ್ಗಸೂಚಿಯ ಕನ್ನಡ ಆವೃತ್ತಿ ಬಿಡುಗಡೆ

Book
Photo Credit : News Kannada

ಕಾಸರಗೋಡು: ರಾಜ್ಯ ಸರಕಾರ ಪ್ರಕಟಿಸಿರುವ 14ನೇ ಪಂಚವಾರ್ಷಿಕ ಯೋಜನೆ ಮಾರ್ಗಸೂಚಿಯ ಕನ್ನಡ ಆವೃತ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ ರವರು ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಶಮಿಮಾ ಟೀಚರ್ ಅವರಿಗೆ ಹಸ್ತಾಂತರಿಸಿ ಬಿಡುಗಡೆಗೊಳಿಸಿದರು.

ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷ ಪಿ ಬೇಬಿ ಬಾಲಕೃಷ್ಣನ್, ಶಾಸಕ ಇ . ಚಂದ್ರಶೇಖರನ್, ನೀಲೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಮಾಧವನ್ ಮಣಿಯಾರ, ಜಿಲ್ಲಾ ಪಂಚಾಯತ್ ಯೋಜನಾ ಸಮಿತಿ ಉಪಾಧ್ಯಕ್ಷ ಡಾ.ಸಿ. ತಂಬಾನ್ , ಜಿಲ್ಲಾ ಯೋಜನಾ ಸಮಿತಿಯ ಸರಕಾರಿ ನಾಮನಿರ್ದೇಶಿತ ಸದಸ್ಯ ಸಿ.ರಾಮಚಂದ್ರನ್, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಕೆ.ಪ್ರದೀಪನ್ ಹಾಗೂ ಜನಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಹಿಂದಿನ ವರ್ಷದಂತೆ ಹದಿನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಜನಪ್ರತಿನಿಧಿಗಳ ಕೈಪಿಡಿಯನ್ನು ಕನ್ನಡಕ್ಕೆ ಅನುವಾದಿಸಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು