ಮಂಗಳೂರು: ಮೂಡಬಿದ್ರೆ ಸಮೀಪ ತೆಂಕ ಎಡಪದವು ಗ್ರಾಮದ ಮಡಪಾಡಿ ಎಂಬಲ್ಲಿ ಅಪರೂಪದ ಕರಿ ಚಿರತೆಯೊಂದು ಬಾವಿಗೆ ಬಿದ್ದು ಬಾಕಿ ಆದ ಘಟನೆ ಇಂದು ನಡೆದಿದೆ.
ಮಡಪಾಡಿ ಗ್ರಾಮದ ಮತ್ತಾಯಿಸ್ ಎಂಬುವವರ ಮನೆಗೆ ಮಧ್ಯರಾತ್ರಿ ಬಂದಿದ್ದ ಕರಿಚಿರತೆ ಸಾಕು ದನವನ್ನು ತಿನ್ನುತ್ತಿದ್ದಾಗ ನಾಯಿ ಅಟ್ಟಾಡಿಸಿದೆ. ಇದರಿಂದ ಕರಿ ಚಿರತೆ ಬೆದರಿ ಓಡುತ್ತಿದ್ದಾಗ ಅಯಾತಪ್ಪಿ ಬಾವಿಗೆ ಬಿದ್ದಿದೆ. ಇನ್ನು ಇದನ್ನು ಊರಿನವರು ಮುಂಜಾನೆ ಕಂಡು ಗಾಬರಿಗೊಂಡು, ಈ ವಿಚಾರವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಧಿಕಾರಿಗಳು ಊರಿನವರ ಸಹಕಾರದಿಂದ ಬೋನು ಇರಿಸಿ ಕರಿಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…
ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್ ಕೂಡ…
ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.
ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.