ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ದಾರುಣ ಸಾವು

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕದಲ್ಲಿ ಎಂಬಲ್ಲಿ ನಡೆದಿದೆ.

ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್(23) ಮೃತಪಟ್ಟವರು. ಲಾರಿಯನ್ನು ಸ್ಟಾರ್ಟ್ ನಲ್ಲಿರಿಸಿ ಗೇಟ್ ತೆರೆಯಲು ಹೋದ ಸಂದರ್ಭದಲ್ಲಿ ಅದೇ ಲಾರಿ ಮುಂದಕ್ಕೆ ಸಂಚರಿಸಿ ಲಾರಿಯಡಿಗೆ ಸಿಲುಕಿ ಈ ದಾರುಣ ಘಟನೆ ನಡೆದಿದೆ. ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಾಪಿಸಿದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Gayathri SG

Recent Posts

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

15 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

26 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

40 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

2 hours ago