ಕಾಸರಗೋಡು: ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧ ಪಟ್ಟಂತೆ ಓರ್ವನನ್ನು ಡಿವೈಎಸ್ಪಿ. ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ಬೇಕಲ ಸಮೀಪದ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ತಾರಿಯ ನಿಜಾರ್ (36) ಎಂಬಾ ತನನ್ನು ಬಂಧಿಸಲಾಗಿದೆ.
ಕಾರಿನಲ್ಲಿ ದ್ದ 858 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ . ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರಿನಲ್ಲಿ ಬರುತ್ತಿದ್ದಾಗ ತಪಾಸಣೆ ನಡೆಸಿದ್ದು, ಬ್ಯಾಗ್ ನಲ್ಲಿ ಸಾಗಿಸಲಾಗುತ್ತಿತ್ತು. ಎಮರ್ಜೆನ್ಸಿ ಲೈಟ್ ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡಲಾಗುತ್ತಿತ್ತು.
ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ…
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…