News Karnataka Kannada
Monday, April 29 2024
ಕಾಸರಗೋಡು

ಕಾಸರಗೋಡು: 25 ಪವನ್ ಚಿನ್ನಾಭರಣ ಕಳವು

Kasargod: 25 sovereigns of gold jewellery stolen
Photo Credit : By Author

ಕಾಸರಗೋಡು: ಮನೆಯ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಸುಮಾರು 25 ಪವನ್ ಚಿನ್ನಾಭರಣ ಕಳವುಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರಿನಲ್ಲಿ ನಡೆದಿದೆ.

ಮಂಜೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶೋಭಾ ಶೆಟ್ಟಿ ರವರ ಕುಂಜತ್ತೂರುನಲ್ಲಿರುವ ಮನೆಗೆ ನುಗ್ಗಿ ಈಕೃತ್ಯ ನಡೆಸಲಾಗಿದೆ .

ಮನೆಯವರು ಶುಕ್ರವಾರ ರಾತ್ರಿ ಮನೆ ಸಮೀಪದ ದೇವಸ್ಥಾನ ವೊಂದರ ಉತ್ಸವಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮುಂಭಾಗಿಲು ತೆರೆದು ಒಳ ನುಗ್ಗಿದ ಕಳ್ಳರು ಕಪಾಟಿ ನಲ್ಲಿ ರಿಸಲಾಗಿದ್ದ ಚಿನ್ನಾಭರಣ ದೋಚಿದ್ದಾರೆ. ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

ಬೆರಳಚ್ಚು ತಜ್ಞರು, ಶ್ವಾನ ದಳ ಸ್ಥಳಕ್ಕೆ ತಲಪಿ ಮಾಹಿತಿ ಕಲೆ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು