News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಕಳವು ಪ್ರಕರಣಗಳ ಆರೋಪಿ ಬಂಧನ

Kasargod: Accused arrested in theft cases
Photo Credit :

ಕಾಸರಗೋಡು: ಹಲವಾರು ಕಳವು ಪ್ರಕರಣಗಳ ಆರೋಪಿಯೋರ್ವನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬದಿಯಡ್ಕ ಪಂಜಿಕಲ್ ನ ಉಕ್ಕಾಸ್ ಬಶೀರ್ (55) ಎಂದು ಗುರುತಿಸಲಾಗಿದೆ. ಬದಿಯಡ್ಕದಲ್ಲಿ ಪೊಲೀಸರಿಂದ ತಪ್ಪಿಸಿ ಪರಾರಿಯಾಗಲೆತ್ನಿಸಿದಾಗ ಬೆನ್ನಟ್ಟಿ ಈತನನ್ನು ಬಂಧಿಸಲಾಯಿತು.

ಆಗಸ್ಟ್ 20 ರಂದು ಬೇಕಲ ಕೋಟೆ ಗುಡ್ಡೆಯಲ್ಲಿ ಅಬ್ದುಲ್ ರಹಮಾನ್ ಎಂಬವರ ಮನೆಗೆ ನುಗ್ಗಿ ಕಳವು ನಡೆಸಿದ ಪ್ರಕರಣದ ಆರೋಪಿಯಾಗಿದ್ದಾನೆ. ಈತನಿಗಾಗಿ ಬೇಕಲ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ನಡುವೆ ಬದಿಯಡ್ಕದಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು