News Karnataka Kannada
Friday, May 10 2024
ಕಾಸರಗೋಡು

ಕಾಸರಗೋಡು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಬಾಲಕ ಸಾವು

Kasargod: Boy dies after being hit by car
Photo Credit : By Author

ಕಾಸರಗೋಡು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕುತ್ತಿಕೋಲು ಎಂಬಲ್ಲಿ ನಡೆದಿದೆ. ಕುತ್ತಿ ಕೋಲಿನ ನೌಶಾದ್ ರವರ ಪುತ್ರ ಮುಹಮ್ಮದ್ ಬಿಲಾಲ್ (8) ಮೃತ ಪಟ್ಟ ಬಾಲಕ.

ಈತ ಕುತ್ತಿಕೋಲು ಎ ಯು ಪಿ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದನು. ಮನೆ ಸಮೀಪದ ಅಂಗಡಿಗೆ ತೆರಳಿ ಮರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯ ಗೊಂಡ ಬಾಲಕನನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು