ಕಾಸರಗೋಡು: ಕುಂಬಳೆ ಜನಮೈತ್ರಿ ಪೊಲೀಸ್, ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ವಲಸೆ ಕಾರ್ಮಿಕರಿಗೆ ಅರೋಗ್ಯ ತಪಾಸಣೆ ಶಿಬಿರ ಕುಂಬಳೆಯಲ್ಲಿ ಬುಧವಾರ ನಡೆಯಿತು.
ಹೋಟೆಲ್, ಬೇಕರಿ, ಕೂಲ್ ಡ್ರಿಂಕ್ಸ್ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗಾಗಿ ಶಿಬಿರ ನಡೆಸಲಾಯಿತು.ಕುಂಬಳೆ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪಿ.ಪ್ರಮೋದ್ ಉದ್ಘಾಟಿಸಿದರು. ಮಲೇರಿಯಾ,ಟೈಫಾಯ್ಡ್, ಹಳದಿ ಜ್ವರ ಸೇರಿದಂತೆ ಆರು ರೋಗಗಳ ಲ್ಯಾಬ್ ತಪಾಸಣಾ ನಡೆಸಲಾಯಿತು.
ಡಾ.ದೀಪ್ತಿ ವಿಜಯಕುಮಾರ್ ರವರು ತಪಾಸಣೆಗೆ ನೇತೃತ್ವ ನೀಡಿದರು.ರೋಗ ಪತ್ತೆಯಾದವವರಿಗೆ ಆರೋಗ್ಯ ಕಾರ್ಡ್ ನೀಡಲು ತೀರ್ಮಾನಿಸಲಾಯಿತು.ಆರೋಗ್ಯಾಧಿಕಾರಿ ಡಾ.ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು.
ಅರೋಗ್ಯ ಮೇಲ್ವಿಚಾರಕ ಬಿ.ಅಶ್ರಫ್, ಸುರೇಶ್ ಕುಮಾರ್, ಅರೋಗ್ಯ ಅಧಿಕಾರಿ ನಿಶಾ ಮೋಳ್,ಎಂ. ಗೋವಿಂದನ್, ಶ್ರೀಕುಮಾರ್, ಸಿ ಸಿ.ಬಾಲಚಂದ್ರನ್, ಅಖಿಲ್ ಕಾರಾಯಿ, ಎಸ್.ಶಾರದಾ ಮಾತನಾಡಿದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…