News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ

Kasargod: Labourer commits suicide
Photo Credit : By Author

ಕಾಸರಗೋಡು: ಕೂಲಿ ಕಾರ್ಮಿಕ ನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲ ಸಮೀಪದ ಮಣಿಯಂಪಾರೆಯಲ್ಲಿ ನಡೆದಿದೆ.

ಮಣಿಯಂಪಾರೆ ಸಂಟನಡ್ಕ ಪ್ರವೀಣ್ ಪೂಜಾರಿ (29) ಮೃತಪಟ್ಟ ವರು. ರವಿವಾರ ಸಂಜೆ ಮನೆಯಿಂದ ಹೊರಗಡೆ ತೆರಳಿದ್ದ ಪ್ರವೀಣ್ ನಾಪತ್ತೆಯಾಗಿದ್ದು, ರಾತ್ರಿಯಾದರೂ ಮನೆಗೆ ಮರಳದೆ ಇದ್ದುದರಿಂದ ಹುಡುಕಾಡಿದಾಗ ಅಲ್ಪ ದೂರದ ಮರದ ರೆಂಬೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬದಿಯಡ್ಕ ಪೊಲೀಸರು ಮಹಜರು ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು