News Karnataka Kannada
Friday, May 03 2024
ಕಾಸರಗೋಡು

ಕಾಸರಗೋಡು: ಪ್ರಿಯತಮೆಯನ್ನು ಕೊಲೆಗೈದ ಪ್ರಿಯಕರ

Kasargod: Lover murders girlfriend
Photo Credit : By Author

ಕಾಸರಗೋಡು: ಬ್ಯೂಟಿಶಿಯನ್ ರೋರ್ವಳನ್ನು ವಸತಿಗ್ರಹದಲ್ಲಿ ಕೊಲೆಗೈದ ದಾರುಣ ಘಟನೆ ಮಂಗಳವಾರ ಸಂಜೆ ಕಾಞ೦ಗಾಡ್ ನಲ್ಲಿ ನಡೆದಿದೆ.

ಉದುಮ ಮಾಂಗಾಡ್ ನ ದೇವಿಕಾ ( ೩೪) ಕೊಲೆ ಗೀಡಾದವರು. ಕೃತ್ಯ ನಡೆಸಿದ ಬಳಿಕ ಈಕೆಯ ಪ್ರಿಯಕರ ನೆನ್ನಲಾದ ಯುವಕ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್ ( ೩೬) ಶರಣಾದ ಆರೋಪಿ. ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದನು. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಕೊಲೆ ಬಳಿಕ ಆರೋಪಿ ಕೊನೆಗೆ ಹೊರಗಿನಿಂದ ಬೀಗ ಜಡಿದು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ .

ಇಬ್ಬರ ನಡುವೆ ಕೌಟುಂಬಿಕ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು. ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದರು.

ಈ ನಡುವೆ ಮಧ್ಯಾಹ್ನ ದೇವಿಕಾಳನ್ನು ವಸತಿಗ್ರಹಕ್ಕೆ ಕರೆಸಿದ್ದು, ಬಳಿಕ ಈತ ಕೃತ್ಯ ನಡೆಸಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು