News Karnataka Kannada
Thursday, May 02 2024
ಕಾಸರಗೋಡು

ಕಾಸರಗೋಡು: ಜ್ಯೂಸ್ ನಲ್ಲಿ ನಿಷೇಧಿತ ಪಾನ್ ಮಸಾಲ ಹುಡಿ ಬೆರೆಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Bantwal: Accused arrested for transporting cattle without licence
Photo Credit : Pexels

ಕಾಸರಗೋಡು: ಜ್ಯೂಸ್ ನಲ್ಲಿ ನಿಷೇಧಿತ ಪಾನ್ ಮಸಾಲ ಉತ್ಪನ್ನ ಬೆರೆಸಿ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲಕನನ್ನು ಹೊಸದುರ್ಗ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹೊಸದುರ್ಗ ಮೀನಾಫೀಸ್ ಕಡಪ್ಪುರದ ಅಬ್ದುಲ್ ಸತ್ತಾರ್ (48) ಬಂಧಿತ ಆರೋಪಿ. ಜ್ಯೂಸ್ ನ ರುಚಿ ಹೆಚ್ಚಿಸಲು ಹಾಗೂ ಗ್ರಾಹಕರನ್ನು ಆಕರ್ಷಿಸಲು ಪಾನ್ ಮಸಾಲ ಹುಡಿಯನ್ನು ಜ್ಯೂಸ್ ಗೆ ಬೆರೆಸು ತ್ತದ್ದನು.

ಈ ಜ್ಯೂಸ್ ಅಂಗಡಿಗೆ ದೂರ ದೂರಿನಿಂದ ವಿದ್ಯಾರ್ಥಿ ಗಳು ಸೇರಿದಂತೆ ಹಲವಾರು ಮಂದಿ ಬರುತ್ತಿದ್ದು, ಈ ಬಗ್ಗೆ ಪರಿಸರ ವಾಸಿಗಳು ನೀಡಿದ ಮಾಹಿತಿಯಂತೆ ಪೊಲೀಸರು ನಿಗಾ ಇರಿಸಿದ್ದರು. ಇದರಂತೆ ನಿನ್ನೆ ರಾತ್ರಿ ಡಿವೈಎಸ್ಪಿಪಿ. ಪಿ ಬಾಲಕೃಷ್ಣನ್ ನೇತೃತ್ವದ ಪೊಲೀಸ್ ತಂಡ ತಪಾಸಣೆ ನಡೆಸಿದ್ದು, ಅಂಗಡಿ ಯಿಂದ ನಿಷೇಧಿತ ಪಾನ್ ಉತ್ಪನ್ನ ವಾದ ‘ ಕೂಲ್’ ನ್ನು ವಶಪಡಿಸಿಕೊಂಡಿದೆ.

ಅಂಗಡಿಯ ಲೈಸೆನ್ಸ್ ನ್ನು ರದ್ದು ಪಡಿಸಲು ನಗರ ಸಭೆಗೆ ಮನವಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು