ಕಾಸರಗೋಡು: ಕಣ್ಣೂರು ಜಿಲ್ಲೆಯ ಕೇಳಗಂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಬುಡಕಟ್ಟು ಜನಾಂಗದವರು ವಾಸವಾಗಿರುವ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆಯ ಸಮವಸ್ತ್ರ ಹೋಲುವ ವಸ್ತ್ರ ಧರಿಸಿದ ಶಂಕಿತ ನಕ್ಸಲರ ತಂಡ ಕಂಡುಬಂದಿದೆ.
ಕನ್ನಡ ಮತ್ತು ತಮಿಳು ಮಿಶ್ರಿತ ಮಲೆಯಾಳ ಭಾಷೆಯಲ್ಲಿ ಮಾತನಾಡುವ ಅವರು ಈ ಪ್ರದೇಶದ ಮನೆ ಮಾಲೀಕನ ಬಳಿ ಬಂದು ನಿಮ್ಮ ಮನೆಯಲ್ಲಿ ನಮಗೆ ಏನಾದರೂ ಆಹಾರ ಸಿಗಬಹುದೇ ಎಂದು ಪ್ರಶ್ನಿಸಿದ್ದಾರೆ. ಆದರೆ ಆ ವ್ಯಕ್ತಿ ತನ್ನ ಮನೆ ಆ ಪ್ರದೇಶದಿಂದ ತುಂಬಾ ದೂರವಿರುವುದಾಗಿ ಹೇಳಿದಾಗ ಅಪರಿಚಿತರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ಒದಗಿಸಿದ್ದು ನಂತರ ಥಂಡರ್ ಬೋಲ್ಟ್ ಪಡೆ ಆ ಪ್ರದೇಶದಲ್ಲಿ ಜಾಲಾಡಿದರೂ ಪ್ರಯೋಜನವಾಗಿಲ್ಲ.
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…
ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…
ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು