News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಕಾರು – ಬೈಕ್ ನಡುವೆ ಅಪಘಾತ, ಓರ್ವ ಸಾವು

Kasargod: One killed in car-bike collision
Photo Credit : By Author

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಅಬಕಾರಿ ದಳದ ಸಿಬಂದಿ ಓರ್ವರು ಮೃತಪಟ್ಟ ಘಟನೆ ಇಂದು ಸಂಜೆ ಪೆರಿಯದಲ್ಲಿ ನಡೆದಿದೆ.

ಕಾಸರಗೋಡು ಅಬಕಾರಿ ದಳದ ಸಿಬಂದಿ ದಿಪಿನ್ ಕುಮಾರ್ (31) ಮೃತ ಪಟ್ಟವರು. ಆಲಕ್ಕೋಡ್ ನಿವಾಸಿಯಾಗಿದ್ದ ದಿಪಿನ್ ಸಂಜೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಗಂಭೀರ ಗಾಯ ಗೊಂಡ ದಿಪಿನ್ ನನ್ನು ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತ ಪಟ್ಟಿದ್ದರು.

ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು