News Karnataka Kannada
Saturday, May 04 2024
ಕಾಸರಗೋಡು

ಕಾಸರಗೋಡು: ಲಾರಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದು ಓರ್ವ ಮೃತ

Woman killed in accident, son Ashwin and husband critically injured
Photo Credit : News Kannada
ಕಾಸರಗೋಡು: ಲಾರಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ  ಬಿದ್ದು  ಓರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನೀಲೇಶ್ವರ ಪರಪಚ್ಚಾಲ್ ನಲ್ಲಿ ನಡೆದಿದೆ.
ಪಾಲಕ್ಕಾಡ್ ಮಣ್ಣರಕ್ಕಾಡ್ ನ ಹಬೀಬ್ ( 50) ಮೃತಪಟ್ಟವರು. ಚಾಲಕ ರಹೀಮ್ ಗಾಯ ಗೊಂಡಿದ್ದಾರೆ. ನೀಲೇಶ್ವರ ಕಡೆಗೆ ಸಿಮೆಂಟ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಪರಪ್ಪಚ್ಚಾಲ್ ನ ಸೇತುವೆ ಯಿಂದ ತೋಡಿಗೆ ಬಿದ್ದಿದ್ದು,  ಲಾರಿಯಲ್ಲಿ ಸಿಲುಕಿದ್ದ ಇಬ್ಬರನ್ನು ಪರಿಸರ ವಾಸಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ  ಹಬೀಬ್ ಮೃತಪಟ್ಟಿದ್ದರು.ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು