ಕಾಸರಗೋಡು

ಕಾಸರಗೋಡು: ಜನಕೀಯ ಪ್ರತಿರೋಧ ಯಾತ್ರೆಗೆ ಚಾಲನೆ ನೀಡಿದ ಪಿಣರಾಯಿ ವಿಜಯನ್

ಕಾಸರಗೋಡು: ಕೇಂದ್ರ ಸರಕಾರದ ಜನವಿರೋಧಿ ನೀತಿ ಹಾಗೂ ಕೋಮುವಾದದ ವಿರುದ್ಧ ಸಿಪಿಐಎಂ ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಮಾಸ್ಟರ್ ನೇತೃತ್ವದ ರಾಜ್ಯ ಮಟ್ಟದ ಜನಕೀಯ ಪ್ರತಿರೋಧ ಯಾತ್ರೆಗೆ ಸೋಮವಾರ ಕುಂಬಳೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚಾಲನೆ ನೀಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹಾದು ಹೋಗಲಿರುವ ಜಾಥಾ ಮಾರ್ಚ್ ೨೮ ರಂದು ತಿರುವನಂತಪುರದಲ್ಲಿ ಕೊನೆಗೊಳ್ಳಲಿದೆ.

ಸಮಾರಂಭದಲ್ಲಿ ಶಾಸಕ ಸಿ.ಎಚ್ ಕು೦ಞ೦ಬು, ಕೆ.ಟಿ ಜಲೀಲ್,ಕೆ.ಪಿ ಸತೀಶ್ಚಂದ್ರನ್,ಪಿ.ಕೆ.ಶ್ರೀಮತಿ ಟೀಚರ್,ಕೆ.ವಿ ಕು೦ಞರಾಮನ್, ಎಂ.ಸ್ವರಾಜ್, ಎಂ.ವಿ ಬಾಲಕೃಷ್ಣನ್ ನಂಬ್ಯಾರ್, ಪಿ.ಕೆ ಬಿಜು,ಸಿ. ಎಸ್ ಸುಜಾತಾ,ಕೆ.ಆರ್ ಜಯಾನಂದ,ವಿ.ವಿ ರಮೇಶನ್, ಜೇಕ್ ಪಿ.ಥಾಮಸ್, ಡಿ.ಸುಬ್ಬಣ್ಣ ಆಳ್ವ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಪಿ.ಕೆ ಬಿಜು ಜಾಥಾ ಮೆನೇಜರ್ ಆಗಿದ್ದುಕೇಂದ್ರ ಸಮಿತಿ ಸದಸ್ಯೆ ಸಿ.ಎಸ್.ಸುಜಾತಾ, ರಾಜ್ಯಕಾರ್ಯದರ್ಶಿ ಎಂ.ಸ್ವರಾಜ್, ಜೇಕ್ ಸಿ.ಥಾಮಸ್ ಮತ್ತು ಶಾಸಕ ಕೆ.ಟಿ.ಜಲೀಲ್ ಜಾಥಾ ಸದಸ್ಯರಾಗಿದ್ದಾರೆ

Ashika S

Recent Posts

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

5 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

10 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

17 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

27 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

31 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

36 mins ago