ಕಾಸರಗೋಡು : ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ಉದುಮದಲ್ಲಿ ನಡೆದಿದೆ.
ರಾಮಚಂದ್ರ ಅಡಿಗ ಮೃತಪಟ್ಟವರು. ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ನ ಉದ್ಯೋಗಿಯಾಗಿದ್ದರು . ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.