ಪುಟ್ಟ ಮಗುವಿನ ಚಿಕಿತ್ಸೆಗೆ ಧನ ಸಹಾಯ ಕೋರಿ ಮನವಿ

ಕಾರಸಗೋಡು: ಎಣ್ಮಕಜೆ ಗ್ರಾಮದ ಭಾರತಿ ಹಾಗು ಚಿತ್ತರಂಜನ್‌ ದಂಪತಿಯು ತಮ್ಮ ಮಗುವಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

ಎಣ್ಮಕಜೆ ಗ್ರಾಮದ ಭಾರತಿ ಹಾಗು ಚಿತ್ತರಂಜನ್‌ ದಂಪತಿಯ ಈ ಗಂಡು ಮಗು ಜನಿಸಿ ಇಂದಿಗೆ 15 ದಿನಗಳಾಗಿದೆ, ದುರದೃಷ್ಟವಶಾತ್ ಮಗುವಿಗೆ ಕರುಲಿನ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದೆ. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಚ್‌ 16 ರಂದು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಈ ಮಗುವಿನ ಖಾಯಿಲೆಗೆ ಶಸ್ತ್ರಚಿಕಿತ್ಸೆ ನಡೆಸಬೇಕಾಗಿದೆ. ಮಗುವಿನ ಶಸ್ತ್ರಚಿಕಿತ್ಸೆಗೆ ಮತ್ತು ಇನ್ನಿತರೆ ಚಿಕಿತ್ಸೆಗೆ ಲಕ್ಷಕ್ಕಿಂತಲೂ ಹೆಚ್ಚಿನ ಹಣ ಬೇಕಾಗಿದೆ. ಭಾರೀ ಮೊತ್ತದ ಹಣವನ್ನು ಭರಿಸಲು ಮಗುವಿನ ಪೋಷಕರು ಸಾಧ್ಯವಾಗದೇ ಕಂಗಾಲಾಗಿ ಸಹೃದಯಿ ದಾನಿಗಳಾದ ತಮ್ಮಿಂದ ಧನ ಸಹಾಯಕ್ಕಾಗಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ದಯವಿಟ್ಟು ಸಹೃದಯಿ ದಾನಿಗಳು ತಮ್ಮಿಂದ ಸಾಧ್ಯವಾದಷ್ಟು ಹಣವನ್ನು ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮೆ ಅಥವಾ ಫೋನ್ ಪೇ / ಗೂಗಲ್ ಪೇ ಮಾಡುವ ಮೂಲಕ ಪುಟ್ಟ ಮಗುವಿನ ಜೀವ ಉಳಿಸುವಲ್ಲಿ ಹೃದಯವೈಶಾಲಯತೆಯನ್ನು ತೋರಬೇಕಾಗಿ ಮಗುವಿನ ಹೆತ್ತವರು ಮನವಿ ಮಾಡಿಕೊಂಡಿದ್ದಾರೆ.

PRAVEENKUMAR B
+91 81380 06627
A/C NUMBER: 520101045651856
IFSC Code: UBIN0930415

 

Ashitha S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

24 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

46 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

1 hour ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago