ಕಾಸರಗೋಡು: ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪದವಿಪೂರ್ವ ಕಾಲೇಜು, ಅಂಗನವಾಡಿ ಸೇರಿದಂತೆ ಎಲ್ಲಾ ಶಾಲೆಗಳಿಗೆ ನಾಳೆ ( 5) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ನಾಳೆ ವೆಳ್ಳರಿಕುಂಡು, ಹೊಸದುರ್ಗ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.