ಮಂಜೇಶ್ವರ: ಕರಾವಳಿಯ ಪ್ರಸಿದ್ಧ ನಾಗ ಕ್ಷೇತ್ರದಲ್ಲೊಂದಾದ ಮಂಜೇಶ್ವರ ಅನಂತೇಶ್ವರ ದೇವಸ್ಥಾನಲ್ಲಿ ಷಷ್ಠೀ ಮಹೋತ್ಸವ ವೈಭವದಿಂದ ನಡೆದಿದ್ದು, ರಾತ್ರಿ ದೇವರ, ಪಾಲಕಿ ಉತ್ಸವವುಗಳು ವಿಜೃಂಭಣೆಯಿಂದ ನಡೆದವು. ಅಧಿಕ ಸಂಖ್ಯೆಯಲ್ಲಿ ಭಕ್ತರು ಉತ್ಸವದಲ್ಲಿ ಭಾಗಿಯಾಗಿ ಪುನೀತರಾದರು.ಬಳಿಕ ದೇವಸ್ಥಾನದಲ್ಲಿ ಭೋಜನ ಪ್ರಾಸದದ ಬಳಿಕ ಭಕ್ತಾದಿಗಳಿಂದ ಮಡೆ ಮಡೆ ಸ್ನಾನ ನಡೆಯಿತ್ತು.
ಬೆಳ್ಳಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ. ಸ್ವಾಮಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆಗಳು ನಡೆದವು. ಮಾರನೇದಿನ ದೇವರ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಲಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…