News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ, ಇಬ್ಬರು ಮೃತ

Two killed in accident between bike and tanker lorry
Photo Credit : News Kannada

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತ ದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು.

ದೀಪಕ್ ಖಾಸಗಿ ಬಸ್ಸಿನ ಚಾಲಕ ರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಮೃತ ದೇಹ ಗಳ ನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು