ಕಾಸರಗೋಡು: ಭಾರೀ ಮಳೆಯಿಂದ ಮಧೂರಿನ ೧೫ ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ಸಿಲುಕಿದ್ದ ೬೦ ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ಮಧುವಾಹಿನಿ ಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ನೆರೆ ಹಾವಳಿ ಉಂಟಾಗಿದೆ. ತೇಜಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಇದರಿಂದ ಹಲವು ಮನೆಗಳು ಅಪಾಯದ ಸ್ಥಿತಿಯಲ್ಲಿದೆ.
ಕರಿವೇ ಡಗ ಚೆಂಬ್ರಕ್ಕಲ್ ಕಾಲನಿಗೆ ನೆರೆ ನೀರು ನುಗ್ಗಿದ್ದು , ೧೨ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೈ೦ಟ್ ಮೇರಿಸ್ ಎಲ್ ಪಿ . ಶಾಲೆಯಲ್ಲಿ ವಿಶೇಷ ಕೇಂದ್ರವನ್ನು ತೆರೆಯಲಾಗಿದೆ.
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…
ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…
ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…
ತಾಜ್ಮಹಲ್ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…