Categories: ಮಂಗಳೂರು

ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಬೇಟಿ ನೀಡಿದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ : ತ್ರಿವಿಕ್ರಮನಂತೆ ಸುರಂಗವನ್ನು ಕೊರೆದು ನೀರನ್ನು ತರುವ ನಿಟ್ಟಿನಲ್ಲಿ ಭಗೀರಥ ಪ್ರಯತ್ನವನ್ನು ಮಾಡಿದವರು. ಕಲ್ಲುಗುಡ್ಡೆಯಂತಿರುವ ಪ್ರದೇಶದಲ್ಲಿ ಕೃಷಿಯನ್ನು ಮಾಡಬೇಕು. ತನಗೆ ಬಂದ ಆಸ್ತಿಯಲ್ಲಿ ಕೃಷಿಯ ಮೂಲಕ ಬದುಕನ್ನು ಹಸನು ಮಾಡಬೇಕೆಂದು ಸಾಧನೆಯನ್ನು ಮಾಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಶನಿವಾರ  ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಬೇಟಿ ನೀಡಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ತನ್ನ ತ್ಯಾಗ ಮತ್ತು ಶ್ರದ್ಧೆಯಿಂದ ಪರಿಶ್ರಮದಿಂದ ಮಾಡಿದ ಕಾರ್ಯಕ್ಕೆ ಭಗವಂತ ನೀರನ್ನು ಕೊಟ್ಟ. ಇಂತಹ ಸಾಧಕನನ್ನು ಗುರುತಿಸುವ ಕಾರ್ಯವನ್ನು ಈ ದೇಶದ ಪ್ರಧಾನ ಮಂತ್ರಿಗಳು ಮಾಡಿದ್ದಾರೆ. ಪ್ರದ್ಮಶ್ರೀ ಪ್ರಶಸ್ತಿಯನ್ನು ನೀಡುವ ಮೂಲಕ ಮಹಾಲಿಂಗ ನಾಯ್ಕರ ಪರಿಶ್ರಮ ದೇಶಕ್ಕೆ ಜಗತ್ತಿಗೆ ಪರಿಚಯವಾಗಿದೆ ಎಂದು ತಿಳಿಸಿದರು.
ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡಬಿದ್ರೆ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಹರಿಕೃಷ್ಣ ಬಂಟ್ವಾಳ, ದಯಾನಂದ ಉಜಿರೆಮಾರು, ಅರುಣ ವಿಟ್ಲ, ಮಾಧವ ಮಾವೆ, ರಾಜೇಶ್ ಕುಮಾರ್ ಬಾಳೆಕಲ್ಲು, ಯಶಸ್ವಿನಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.
Sneha Gowda

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

6 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

17 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

48 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

56 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

58 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago