News Karnataka Kannada
Monday, April 29 2024
ಮಂಗಳೂರು

ಇಂಡಿಯನ್ ಡೆಂಟಲ್ ಅಸೋಸಿಯೇಷನ್ ನ ಒಂದು ದಿನ ದ ದಂತವೈದ್ಯಕೀಯ ಕಾರ್ಯಾಗಾರ

New Project 2021 10 27t092827.233
Photo Credit :

ಮಂಗಳೂರು: ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ವತಿಯಿಂದ ಒಂದು ದಿನದ “ಪ್ರಿಪೇರ್ ಕ್ಯಾಪ್ಟ್ನರ್ ಅಂಡ್ ಫಿಕ್ಸಿಟ್  ” ಈ ವಿಷಯದ  ಬಗ್ಗೆ ಒಂದು ದಿನದ ದಂತ ವೈದ್ಯಕೀಯ  ಕಾರ್ಯಾಗಾರವನ್ನು ನಗರದ ಹೋಟೆಲ್ ಮಾಯಾ ಇಂಟರ್ನ್ಯಾಷನಲ್  ನಲ್ಲಿ ಅಕ್ಟೋಬರ್26 ರಂದು ಸಾಯಂಕಾಲ  ನಡೆಸಲಾಯಿತು. ಇದನ್ನು ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಅಧ್ಯಕ್ಷರಾದ   ಡಾ . ಜಿತೇಶ್  ಉದ್ಘಾಟಿಸಿದರು. ಮುಖ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಡಾ. ಸನತ್ ಶೆಟ್ಟಿ, ಪ್ರೊಫೆಸರ್ ಯೆನೆಪೋಯ ಯೂನಿವರ್ಸಿಟಿ ,    ಇವರು  ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಂತ ವೈದ್ಯಕೀಯ ದಲ್ಲಿ ಕೃತಕ ಹಲ್ಲಿನ ಅಳವಡಿಕೆ    ಇದರ  ಬಗ್ಗೆ    ಮಾಹಿತಿ ಯನ್ನು ಅವರು ಈ ಸಂದರ್ಭದಲ್ಲಿ ವಿವರಿಸಿದರು.  ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಕಾರ್ಯದರ್ಶಿ ಡಾ. ಭರತ್ ಪ್ರಭು   ಹಾಗು ಖಜಾಂಚಿ ಡಾ.ಪ್ರಸನ್ನ ಕುಮಾರ್ ರಾವ್  ಹಾಗು ಐ ಡಿ ಏ ಯ ಡಾ. ನಂದಿತಾ ಶೆನೊಯ್ ರವರು ಉಪಸ್ಥಿತರಿದ್ದರು. ಡಾ. ಮಲ್ಲಿಕಾ ಶೆಟ್ಟಿ  ರವರು ಕಾರ್ಯಕ್ರಮ ನಿರೂಪಿಸಿದರು.    ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದಂತ ವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು