ಉಜಿರೆ: ಶ್ರೀಧ.ಮ ಕಾಲೇಜಿನ ಆಶ್ರಯದಲ್ಲಿ ಬರುವ ಜನವರಿ 10 ಹಾಗೂ 11 ರಂದು ಎರಡು ದಿನಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿ ನಡೆಯಲಿದೆ.
ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಾಟವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎನ್. ಉದಯಚಂದ್ರ ಉದ್ಘಾಟಿಸಲಿದ್ದು, ಶ್ರೀ ಧ.ಮ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಅತಿಥಿಯಾಗಿ ಪಾಲ್ಗೊಳ್ಳುವರು.
ಜನವರಿ 11 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗೆರಾಲ್ಡ್ ಸಂತೋಷ್ ಡಿ’ಸೋಜಾ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಸಂಘಟಕರು ತಿಳಿಸಿದರು.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.
ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್…
ಜಿಲ್ಲಾ ನ್ಯಾಯಾಲಯದಲ್ಲಿ ಸತತ ಮೂರು ವರ್ಷ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರುಗಳಾದ ಶಾಂತಣ್ಣ ಮುತ್ತಪ್ಪ ಆಳ್ವ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್…
ಬೆಂಗಳೂರಿನ ಜೆಬಿ ಕಾವಲ್ನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಬಂದ ಘಟನೆ ನಡೆದಿದೆ.
ಹಳೇ ಬೇರು ಹೊಸ ಚಿಗುರು ಎಂಬಂತೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ…