ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಬ್ಯಾಂಕ್ ಎಟಿಎಂ ನಿಂದ ಮೂರು ಬ್ಯಾಟರಿಗಳು ಫೆ.10ರಂದು ಕಳವಾಗಿರುವ ಕುರಿತು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿಯ ಸಮೀಪವಿರುವ ಎಟಿಎಂಗೆ ಸಂಬಂಧಪಟ್ಟ ಬ್ಯಾಟರಿಗಳನ್ನು, ಎಟಿಎಂ ಯಂತ್ರ ಇರುವ ಪಕ್ಕದ ಕೋಣೆಯಿಂದ,ರಾತ್ರಿ 8.30 ರಿಂದ 9.30ರ ಅವಧಿಯಲ್ಲಿ ಕಳ್ಳತನ ಮಾಡಲಾಗಿದೆ.
ಸಾಮಾನ್ಯವಾಗಿ ರಾತ್ರಿ 9:30 ರತನಕವು ಕಕ್ಕಿಂಜೆ ಪೇಟೆಯಲ್ಲಿ ಜನ,ವಾಹನ ಸಂಚಾರವಿರುತ್ತದೆ.ಅದೇ ಸಮಯದಲ್ಲಿ ಕಳ್ಳತನ ನಡೆದಿರುವುದು ಪರಿಸರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.
ಸೆಕ್ಯೂರಿಟಿ ಗಾರ್ಡ್ ವ್ಯವಸ್ಥೆಯಿಲ್ಲದ,ಎಟಿಎಂನ ಬ್ಯಾಟರಿ ಕಳವು ಮಾಡಿರುವ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಎಟಿಎಂ ಗೆ ಯಾವುದೇ ಹಾನಿಯಾಗಿರುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.
೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ…
ಆದಿತ್ಯ ಬಿರ್ಲಾ ಗ್ರೂಪ್ ಮುಖ್ಯಸ್ಥರಾದ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರಿ ಅನನ್ಯಾ ಬಿರ್ಲಾ ಅವರು ಅಭಿಮಾನಿಗಳಿಗೆ ಶಾಕಿಂಗ್ ವಿಚಾರವೊಂದನ್ನು…
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ…
ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್ 1 ಚಿತ್ರದ ಶೂಟಿಂಗ್ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ…
ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.