ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಲಿಂಗಪ್ಪ ಶೇರಿಗಾರ್ ಮತ್ತು ಬಳಗದಿಂದ ನಾಗಸ್ವರ ವಾದನ ನಡೆಯಿತು.ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.
ಸಾವಿರಾರು ಭಕ್ತಾದಿಗಳು ಕೊರೆಯುವ ಚಳಿಯಲ್ಲೂ ಮುಂಜಾನೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.