Categories: ಮಂಗಳೂರು

ಕರ್ನಾಟಕದ ಗಂಡುಕಲೆ ಯಕ್ಷಗಾನಕ್ಕೂ ಪ್ರವೇಶ ಮಾಡಿದ ‘ಶ್ರೀ ವಲ್ಲಿ’ ಹಾಡು

ಮಂಗಳೂರು :  ತೆಲುಗು ಸಿನಿಮಾದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿ ದಾಖಲೆಗಳನ್ನು ಬರೆದಿದೆ.

ಅದೇ ರೀತಿ ಈ ಚಿತ್ರದ ಹಾಡುಗಳಂತೂ ಒಂದಕ್ಕಿಂತ ಒಂದು ವಿಭಿನ್ನವಾಗಿದ್ದು, ಸಿನಿಪ್ರಿಯರ ಮೆಚ್ಚುಗೆಗೆ ಕಾರಣವಾಗಿದ್ದು ಮಾತ್ರವಲ್ಲದೆ ಜನರು ಕೂಡ ಹಾಡಿಗೆ ತಮ್ಮದೇ ಆದ ಸ್ಟೆಪ್ ಗಳನ್ನು ಮಾಡಿ ಖುಷಿಪಟ್ಟಿದ್ದಾರೆ.

ಅದರಲ್ಲೂ ಈ ಚಿತ್ರದ ಶ್ರೀವಲ್ಲಿ ಹಾಡಿಗೆ ಕ್ರಿಕೆಟರ್ಸ್ ಸೇರಿದಂತೆ ಈಗಾಗಲೇ ದೇಶ ವಿದೇಶದ ಘಟಾನುಘಟಿ ಸೆಲೆಬ್ರಿಟಿಗಳು ಮನಸೋತಿದ್ದಾರೆ. ಇದೀಗ ಶ್ರೀ ವಲ್ಲಿ ಹಾಡು ನಮ್ಮ ಕರ್ನಾಟಕದ ಗಂಡುಕಲೆ ಯಕ್ಷಗಾನಕ್ಕೂ ಪ್ರವೇಶ ಮಾಡಿದೆ.

ಈ ಹಾಡನ್ನು ಯಕ್ಷಗಾನದಲ್ಲಿ ಅಳವಡಿಸಿದ್ದು ಮಾತ್ರವಲ್ಲದೆ, ಭಾಗವತರು ಹಾಡಿದ ಈ ಹಾಡಿಗೆ ಯಕ್ಷಗಾನ ಕಲಾವಿದರೊಬ್ಬರು ತಕ್ಕದಾದ ನೃತ್ಯವನ್ನು ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು ಮಾತ್ರವಲ್ಲದೆ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿದ್ದಾರೆ.

ಇದೀಗ ಈ ನೃತ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

 

Sneha Gowda

Recent Posts

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

17 seconds ago

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

26 mins ago

ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ: ಹಲವರು ಸೇನೆಯ ವಶಕ್ಕೆ

ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…

45 mins ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

1 hour ago

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಮೇ 13 ರಿಂದ 17ರ ವರೆಗೆ  ಚಿಣ್ಣರ ಕಲರವ – 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ…

2 hours ago