ಬೆಳ್ತಂಗಡಿ: ಕಾರ್ಕಳ ತಾಲ್ಲೂಕು ಗುಮ್ಮೆತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಹಾಗೂ ಜಿನ ಬಿಂಬ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಇದೇ ಡಿಸೆಂಬರ್ 22 ರಿಂದ 26ರ ವರೆಗೆ ನಡೆಯಲಿದ್ದು ಆಮಂತ್ರಣ ಪತ್ರವನ್ನು ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ಎನ್. ಪ್ರೇಮ್ ಕುಮಾರ್ ಹೊಸ್ಮಾರು, ಎನ್. ವಿಜಯಕುಮಾರ್, ಶ್ರೀಮತಿ ದಿಶಾ ಬಲ್ಲಾಳ್, ಕೆ.ಬಿ. ಮಹಾವೀರ ಬಲ್ಲಾಳ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಕಳ : ಬಸದಿಯ ಧಾಮ ಸಂಪ್ರೋಕ್ಷಣೆ ಹಾಗೂ ಜಿನ ಬಿಂಬ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.