ವಿಶ್ವಮಾನವ ಶ್ರೀ ಕುವೆಂಪು ಅವರ ೧೧೮ನೇ ಹುಟ್ಟು ಹಬ್ಬದ ಪ್ರಯುಕ್ತ ನ್ಯೂಸ್ ಕರ್ನಾಟಕ.ಕಾಮ್ ಮತ್ತು ನ್ಯೂಸ್ ಕನ್ನಡ.ಕಾಮ್ ವತಿಯಿಂದ ಡಿ.೨೯ ರಂದು ಸಂಜೆ ೭ಗಂಟೆಗೆ ‘ನಾಗಿ’ ಹಾಗೂ ‘ಕರಿ ಸಿದ್ಧ’ ಕಥನ ಕವನಗಳ ವಾಚನ ಕಾರ್ಯಕ್ರಮ ಫೇಸ್ಬುಕ್ ಹಾಗೂ ಯೂಟ್ಯೂಬ್ ಲೈವ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ವಿಮರ್ಶಕ ಹಾಗೂ ಚಿಂತಕರಾಗಿ, ಬೆಂಗಳೂರಿನ ಲೊಯೆಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಕುಮಾರಸ್ವಾಮಿ ಬೆಜ್ಜಿ ಹಳ್ಳಿ ಭಾಗಿಯಾಗಿ ಮಳೆನಾಡಿನ ಪಾತ್ರಗಳಾದ ನಾಗಿ ಹಾಗೂ ಕರಿಸಿದ್ಧ ಕಥನ ಕವನದ ಸಂಪೂರ್ಣ ವಿಚಾರಧಾರೆಯನ್ನು ಜನರ ಮನ ಮುಟ್ಟುವಂತೆ ವಿಶ್ಲೇಷಣೆ ಮಾಡಿದರು. ಮಾತ್ರವಲ್ಲದೆ ಈ ಕುವೆಂಪು ಅವರ ಕಥನಗಳು ಎಲ್ಲಾ ಕಾಲಕ್ಕೂ ಸಲ್ಲುವಂತದ್ದು ಆಗಿದೆ ಎಂದರು.
ಕಾರ್ಯಕ್ರಮವನ್ನು ಸಿ.ಎ ವಲೇರುಯನ್ ಡಾಲ್ಮೈಡ ನಿರೂಪಿಸಿದರು.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.