Categories: ಮಂಗಳೂರು

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ) : ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಹಾಗೂ ಮುಖಂಡರು ಈ ಸಂದರ್ಭದಲ್ಲಿದ್ದರು.

Gayathri SG

Recent Posts

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

3 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

20 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

20 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

30 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

34 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

40 mins ago