News Karnataka Kannada
Sunday, May 12 2024
ಮಂಗಳೂರು

ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರಿಂದ ಬಿ.ಸಿ ನಾಗೇಶ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ

Mangalore
Photo Credit :

ಮಂಗಳೂರು : ಹಂಪನಕಟ್ಟೆ ಬಳಿ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರಿಂದ ನುಗ್ಗಲು ಯತ್ನ. ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲನ್ಯಾಸಕ್ಕೆ ಆಗಮಿಸಿದ್ದ ಸಚಿವ ನಾಗೇಶ್. ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ವೇಳೆ ರಸ್ತೆಯಲ್ಲೇ ತಡೆದ ಪೊಲೀಸರು.

ಕಾರ್ಯಕ್ರಮದ ವೇದಿಕೆಯ ಅನತಿ ದೂರದಲ್ಲಿ ತಡೆದ ಪೊಲೀಸರು. ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ ಮಾಲ್ ಆರೋಪಿಸಿ ಪ್ರತಿಭಟನೆ.

ಬಿ.ಸಿ.ನಾಗೇಶ್ ಗೋ ಬ್ಯಾಕ್ ಅಂತ ಘೋಷಣೆ ಕೂಗಿ ಧಿಕ್ಕಾರ. ಸದ್ಯ ಮಂಗಳೂರು ಪುರಭವನದ ಆವರಣದಲ್ಲಿ ಸಿಎಫ್ ಐ ಕಾರ್ಯಕರ್ತರನ್ನ ಕೂಡಿ ಹಾಕಿರುವ ಪೊಲೀಸರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು