ಉಜಿರೆ: ಶರತ್ ಶೆಟ್ಟಿ ಪಡುಪಳ್ಳಿ ಸಾಹಿತ್ಯ ರಚಿಸಿದ ರವಿರಾಜ್ ಶೆಟ್ಟಿ ಒಡಿಯೂರು ರೆಕಾರ್ಡಿಂಗ್ ಮತ್ತು ಮಿಕ್ಸಿಂಗ್ ಒದಗಿಸಿ ಉಜಿರೆಯ ಅಕ್ಷ ಡಿಜಿಟಲ್ ಸ್ಟುಡಿಯೋದಲ್ಲಿ ನಿರ್ಮಿಸಿದ ಕುಮಾರಿ ಯಜ್ಞ ಶೆಟ್ಟಿ ಉಜಿರೆ ಹಾಡಿರುವ ಆರ್ .ಜೆ.ಕ್ರಿಯೇಷನ್ಸ್ ಮೂಲಕ ಯೂ ಟ್ಯೂಬ್ ಚಾನೆಲ್ ಗೆ ಸಿದ್ಧಗೊಳಿಸಿದ ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಕುರಿತಾದ ಕನ್ನಡ ಭಕ್ತಿಗೀತೆಗಳ ಕೃತಿ “ಜಯ ಹರಿ ಗೋವಿಂದ ” ನ್ನು ಮೇ 29 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ನಡೆದ ಶೇಣಿ ಸಂಸ್ಮರಣೆ-ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಆರ್ .ವಾಸುದೇವ, ನ್ಯಾಯವಾದಿ ಬಿ.ಕೆ.ಧನಂಜಯ ರಾವ್, ಪ್ರಶಸ್ತಿ ಪುರಸ್ಕೃತ ಉಜಿರೆ ವಾಸುದೇವ ಆಚಾರ್ಯ ದಂಪತಿ, ಟ್ರಸ್ಟ್ ಕಾರ್ಯದರ್ಶಿ ಪಿ.ವಿ.ರಾವ್, ದಿವಾಕರ ಆಚಾರ್ಯ ಗೇರುಕಟ್ಟೆ,ಕೂಡ್ಲು ಮಹಾಬಲ ಶೆಟ್ಟಿ, ಸರ್ಪನ್ಗಳ ಈಶ್ವರ ಭಟ್ ,ಹಾಡಿಗೆ ಧ್ವನಿ ನೀಡಿದ ಯಜ್ಞ ಶೆಟ್ಟಿ ಮತ್ತು ಹೆತ್ತವರು ಉಪಸ್ಥಿತರಿದ್ದರು.
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…