Categories: ಮಂಗಳೂರು

ಟೋಲ್ ಗೇಟ್ ಸಮಸ್ಯೆ, ರಾಜ್ಯ ಮಟ್ಟದ ಅಧಿಕಾರಿಗಳ ಸಭೆ :ಸಂಸದ ನಳಿನ್ ಕುಮಾರ್ ಕಟೀಲು

ಬಂಟ್ವಾಳ : ಜಿಲ್ಲೆಯಲ್ಲಿ‌ನ ಟೋಲ್ ಗೇಟ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಂಗಳವಾರ ರಾಜ್ಯ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಬಂಟ್ವಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬ್ರಹ್ಮರ‌ಕೂಟ್ಲು ಹಾಗೂ ಸುರತ್ಕಲ್ ನಲ್ಲಿ ಇರ್ಕಾನ್ ಕಂಪೆನಿ ಟೋಲ್ ಗೇಟ್ ನಿರ್ವಹಿಸುತ್ತಿದ್ದು
ತಲಪಾಡಿ ಹಾಗೂ ಹೆಜಮಾಡಿಯಲ್ಲಿ ನವಯುಗ ಕಂಪೆನಿ ಟೋಲ್ ನಿರ್ವಹಿಸುತ್ತಿದೆ.‌  ಹತ್ತಿರ ಹತ್ತಿರ ನಿರ್ಮಾಣವಾಗಿರುವ ಬಗ್ಗೆ ಆಕ್ಷೇಪ‌ಬಂದಿದೆ. ಆದರೆ ಹಲವಾರು  ತಾಂತ್ರಿಕ ಸಮಸ್ಯೆ  ಎದುರಾಗಿದ್ದು, ಈ ಕುರಿತು ಚರ್ಚಿಸಿ ಕಾನೂನಿನ ತೊಡಕುಪರಿಹರಿಸಲು ಸಭೆ ಕರೆಯಲಾಗಿದ್ದು, ರಾಜ್ಯಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
Swathi MG

Recent Posts

ಗಾಂಧಿ ಕುಟುಂಬ ರಾಯ್‌ ಬರೇಲಿ ಕ್ಷೇತ್ರದ ಜನರ ಒಳಿತಿಗಾಗಿ ಕೆಲಸ ಮಾಡಿದೆ ಎಂದ ರಾಹುಲ್

ಗಾಂಧಿ ಕುಟುಂಬ ಯಾವಾಗಲೂ ರಾಯ್‌ಬರೇಲಿ ಕ್ಷೇತ್ರದ ಜನರ ಒಳಿತಿಗಾಗಿ ಕೆಲಸ ಮಾಡಿದೆಯೇ ಹೊರತು, ಪ್ರಧಾನಿ ನರೇಂದ್ರ ಮೋದಿ ಅವರ ರೀತಿ…

15 mins ago

ನಮ್ಮ ಸರ್ಕಾರ ಇನ್ನೂ ನಾಲ್ಕು ವರ್ಷ ಇರಲಿದೆ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ ಸರ್ಕಾರ ಬೀಳಿಸಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂಬ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆಯವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ…

22 mins ago

ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ: ಪ್ರತಿಭಾ ಚಾಮಾ

'ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ' ಎಂದು ವಿದ್ಯಾರಣ್ಯ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಹೇಳಿದರು.

41 mins ago

ರ್‍ಯಾಲಿಯಲ್ಲಿ ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಇಂದು ಉತ್ತರ ಪ್ರದೇಶ ಕ್ಷೇತ್ರದಲ್ಲಿ ನಡೆದ ರ್‍ಯಾಲಿಯಲ್ಲಿ ಭಾವನಾತ್ಮಕ ಭಾಷಣ ಮಾಡಿದ್ದು, ತಮ್ಮ…

54 mins ago

ಬೀದರ್: ಕರಿ ಬಸವೇಶ್ವರ ಜಾತ್ರೆಯಲ್ಲಿ ಪಶು ಪ್ರದರ್ಶನ

ʼಕರಿ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಶು ಪ್ರದರ್ಶನ ಆಯೋಜನೆ ಮಾಡಿರುವುದು ಶ್ಲಾಘನೀಯ' ಎಂದು ಹುಡಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ…

1 hour ago

ಬೀದರ್: ಸಂಚಾರ ದಟ್ಟಣೆಯಿಂದ ಹೈರಾಣಾದ ನಾಗರಿಕರು

ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಕಾರಣಕ್ಕೆ ಜನ ಬೇಸತ್ತು ಹೋಗಿದ್ದಾರೆ. ಕೆಲಸ-ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ತಾಲ್ಲೂಕಿನ ಹಾಗೂ…

1 hour ago