ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ ರಿ ಮಂಗಳೂರು ಇದರ ೨೦೨೧-೨೨ ಮತ್ತು ೨೦೨೨-೨೩ ನೇ ಸಾಲಿಗೆ ಈ ಕೆಳಗಿನಂತೆ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ಲ. ಕಿಶೋರ್ ಡಿ ಶೆಟ್ಟಿ, ಉಪಾಧ್ಯಕ್ಷರಾಗಿ ಲ. ಗೋಕುಲ್ ಕದ್ರಿ, ವಸಂತಿ ಜೆ. ಪೂಜಾರಿ ಲಕ್ಷ್ಮಣ ಪ್ರಧಾನ ಕಾರ್ಯದರ್ಶಿಯಾಗಿ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ್ ಕೊಪ್ಪಳ ಕದ್ರಿ, ಕ್ಷೇಮನಿಧಿ ಪ್ರಧಾನ ಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಸಂಘಟನಾ ಕಾರ್ಯದರ್ಶಿಯಾಗಿ ಮಧು ಬಂಗೇರ ಕಲ್ಲಡ್ಕ, ಪ್ರಚಾರ ನಿರ್ದೇಶಕರಾಗಿ ನರೇಂದ್ರ ಕೆರೆಕಾಡು, ಜೊತೆ ಕಾರ್ಯದರ್ಶಿಗಳಾಗಿ ದಿನೇಶ್ ಕುಂಪಲ, ಶೋಭಾ ಶೆಟ್ಟಿ, ಸಲಹಾ ಸಮಿತಿಯ ಸದಸ್ಯರಾಗಿ ತಾರಾನಾಥ ಶೆಟ್ಟಿ ಬೋಳಾರ, ವಿ. ಜಿ. ಪಾಲ್, ತಮ್ಮ ಲಕ್ಷ್ಮಣ, ಸರೋಜಿನಿ ಶೆಟ್ಟಿ, ಆಡಳಿತ ಸಮಿತಿಯ ಸದಸ್ಯರಾಗಿ ಸಂಜೀವ ಅಡ್ಯಾರ್, ರಾಜೀವ ಶೆಟ್ಟಿ ಸಲ್ಲಾಜೆ, ನಾಗೇಶ ದೇವಾಡಿಗ ಕದ್ರಿ,ವರ ಮೋಹನ್ ಕೆ ಬೋಳಾರ, ಶರತ್ ಶೆಟ್ಟಿ ಕಿನ್ನಿಗೋಳಿ, ಅಶ್ವಿನಿ ರೈ, ನಿರ್ಮಲಾ ಶೆಟ್ಟಿ, ರತ್ನದೇವ್, ವಿನಾಯಕ ಜಪ್ಪು, ಬಾಲು ಅಡ್ಕ, ರಾಜೇಶ ಆಚಾರ್ಯ ಫರಂಗಿಪೇಟೆ, ನಿಕ್ಷಿತಾ ಮಳಲಿ, ಚಿತ್ರಲೇಖ ಸುರತ್ಕಲ್,ಆಯ್ಕೆಗೊಂಡರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…