News Karnataka Kannada
Sunday, May 05 2024
ಮಂಗಳೂರು

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

Untitled 59
Photo Credit :

ಬೆಳ್ತಂಗಡಿ: ಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಜಿನ್ನಪ್ಪ ಗೌಡ(59) ಮೃತಪಟ್ಟ ಘಟನೆ ನಡೆದಿದೆ.

ಕೃಷಿಕರಾಗಿದ್ದ ಅವರು ತಮ್ಮ ತೋಟದಲ್ಲಿ ತೆಂಗಿನಕಾಯಿ ಕೀಳುತ್ತಿದ್ದ ಸಂದರ್ಭ ಬಿದ್ದು ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು.ಆದರೆ ಅಷ್ಟರಲ್ಲೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರಿಗೆ ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು